ಲಾಗಿನ್
CenturyTV
ತಾಜಾ ಸುದ್ದಿ
ಬಂಧನದ ಬಳಿಕ ಪರಾರಿ; ಮತ್ತೆ ಸಿಕ್ಕಿಬಿದ್ದ ಆರೋಪಿ ಕೋಳಿ ಫಾರಂಗಳಿಗೆ ವಿದ್ಯುತ್ ಸಂಪರ್ಕ: ಕಂದಾಯ ಇಲಾಖೆಯಿಂದಲೇ ‘NOC’ ನೀಡಲು ಡಿಸಿಎಂಗೆ ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಗಾಯಗೊಂಡ ಹುಲಿ ಓಡಾಟ ಕಾಲೇಜು ಶುಲ್ಕ ಕಟ್ಟಲಾಗದೇ ವಿದ್ಯಾರ್ಥಿನಿ ಆತ್ಮಹತ್ಯೆ ಮನೆಯ ಮುಂದಿನ ನೀರಿನ ಸಂಪ್‌ಗೆ ಬಿದ್ದು, 2 ವರ್ಷದ ಮಗು ಸಾವು ಬಂಧನದ ಬಳಿಕ ಪರಾರಿ; ಮತ್ತೆ ಸಿಕ್ಕಿಬಿದ್ದ ಆರೋಪಿ ಕೋಳಿ ಫಾರಂಗಳಿಗೆ ವಿದ್ಯುತ್ ಸಂಪರ್ಕ: ಕಂದಾಯ ಇಲಾಖೆಯಿಂದಲೇ ‘NOC’ ನೀಡಲು ಡಿಸಿಎಂಗೆ ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಗಾಯಗೊಂಡ ಹುಲಿ ಓಡಾಟ ಕಾಲೇಜು ಶುಲ್ಕ ಕಟ್ಟಲಾಗದೇ ವಿದ್ಯಾರ್ಥಿನಿ ಆತ್ಮಹತ್ಯೆ ಮನೆಯ ಮುಂದಿನ ನೀರಿನ ಸಂಪ್‌ಗೆ ಬಿದ್ದು, 2 ವರ್ಷದ ಮಗು ಸಾವು
ಬೆಂಗಳೂರು

GBA ಟ್ರಾಫಿಕ್‌ ತಗ್ಗಿಸಲು, ಜಿಬಿಎ ಹೊಸ ಪ್ಲಾನ್‌

sh
ವರದಿ: shashikala ಸ್ಥಳ: ವಿಶೇಷ ಪ್ರತಿನಿಧಿ
ಓದುವ ಸಮಯ: 0 ನಿಮಿಷ ಪ್ರಕಟಣೆ: Jun 04, 2026 155
ಹಂಚಿಕೊಳ್ಳಿ
GBA ಟ್ರಾಫಿಕ್‌ ತಗ್ಗಿಸಲು, ಜಿಬಿಎ ಹೊಸ ಪ್ಲಾನ್‌
ಅಕ್ಷರದ ಗಾತ್ರ:

ಬೆಂಗಳೂರಿನಲ್ಲಿ ಯಾವಾಗಲೂ ಮಾಲಿನ್ಯದ್ದೇ ಕಾರುಬಾರು. ಇದೀಗ ಬೆಂಗಳೂರಲ್ಲಿ ಮಾಲಿನ್ಯ ತಡೆಯಲು ಜಿಬಿಎ ಮಾಸ್ಟರ್ ಪ್ಲಾನ್ ಮಾಡಿದೆ. ಸಿಲಿಕಾನ್ ಸಿಟಿಯಲ್ಲಿ ವಾಹನ ದಟ್ಟಣೆ ಹಾಗೂ ಮಾಲಿನ್ಯ ನಿಯಂತ್ರಿಸಲು ಗ್ರೇಟರ್ ಬೆಂಗಳೂರು ಅಥಾರಿಟಿ #1KmChallenge’ ಅಭಿಯಾನ ಆರಂಭಿಸಿದೆ.

1 ಕಿಲೋಮೀಟರ್ ದೂರದ ಸಂಚಾರಕ್ಕೆ ವಾಹನ ತೆಗೆದುಕೊಂಡು ಹೋಗಬೇಡಿ, ನಡೆಯುವಂತೆ ಜನರಲ್ಲಿ ಮನವಿ ಮಾಡಲಾಗಿದೆ. ಗ್ರೇಟರ್ ಬೆಂಗಳೂರು ಅಥಾರಿಟಿಯ ಕ್ಲೈಮೇಟ್ ಆಕ್ಷನ್ ಸೆಲ್ (ಹವಾಮಾನ ಕ್ರಿಯಾ ಕೋಶ) ಈ ನೂತನ ಅಭಿಯಾನವನ್ನು ಹಮ್ಮಿಕೊಂಡಿದೆ. ನಗರದಲ್ಲಿ ಜನರು ಕೇವಲ ಅರ್ಧ ಅಥವಾ ಒಂದು ಕಿಲೋಮೀಟರ್ ದೂರದ ಅಂಗಡಿ, ಕಚೇರಿ ಅಥವಾ ಮೆಟ್ರೋ ನಿಲ್ದಾಣಗಳಿಗೆ ಹೋಗಲು ಸಹ ಬೈಕ್ ಅಥವಾ ಕಾರುಗಳನ್ನು ಅವಲಂಬಿಸುತ್ತಿದ್ದಾರೆ.

ಇದರಿಂದ ಟ್ರಾಫಿಕ್ ಜಾಮ್ ಹಾಗೂ ಮಾಲಿನ್ಯ ಹೆಚ್ಚುತ್ತಿದೆ. ಇದನ್ನು ತಪ್ಪಿಸಲು, 1 ಕಿಲೋಮೀಟರ್ ಒಳಗಿನ ದೂರಕ್ಕೆ ಕನಿಷ್ಠ 10 ನಿಮಿಷಗಳ ಕಾಲ ಕಾಲಿಗೆ ಕೆಲಸಕೊಡುವಂತೆ ನಾಗರಿಕರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ.ವಾಹನಗಳ ಬಳಕೆ ಕಡಿಮೆ ಮಾಡಿ ಮಾಲಿನ್ಯ ಮುಕ್ತ ಪರಿಸರ ನಿರ್ಮಿಸುವುದು, ದೈನಂದಿನ ನಡಿಗೆಯಿಂದ ಜಡ ಜೀವನಶೈಲಿ ಬದಲಾಯಿಸಿ ದೈಹಿಕ ಆರೋಗ್ಯ ಸುಧಾರಿಸುವುದು. ರಸ್ತೆಗಳ ಮೇಲಿನ ವಾಹನಗಳ ದಟ್ಟಣೆಯನ್ನು ಗಣನೀಯವಾಗಿ ತಗ್ಗಿಸುವುದು ಇದರ ಮುಖ್ಯ ಉದ್ದೇಶವಾಗಿದೆ.

ಸುದ್ದಿ ಹಂಚಿಕೊಳ್ಳಿ:
ಪ್ರಾಯೋಜಿತ ಜಾಹೀರಾತು

ವೆಬ್‌ಸೈಟ್ ಅಭಿವೃದ್ಧಿ ಸೇವೆಗಳು - R Techub

ಸುದ್ದಿ ಪೋರ್ಟಲ್, ಇ-ಕಾಮರ್ಸ್ ಮತ್ತು ಬಿಸಿನೆಸ್ ವೆಬ್‌ಸೈಟ್‌ಗಳ ವಿನ್ಯಾಸಕ್ಕಾಗಿ ಇಂದೇ ಸಂಪರ್ಕಿಸಿ.

ಸಂಪರ್ಕಿಸಿ: 8095556363
footer ad
ಚಾಟ್ ಮಾಡಿ